ಸ್ಯಾಂಡಲ್ ವುಡ್

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ, ದೂರದೃಷ್ಟಿ ಮತ್ತು ಪರಂಪರೆಯನ್ನು ಆಧರಿಸಿದ ‘ಕೆಂಪಾಂಬುಧಿ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ‘ನೆನಪಿರಲಿ’ ಪ್ರೇಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಐತಿಹಾಸಿಕ ಕಥೆಯನ್ನು ಹೊಸ ತಲೆಮಾರಿಗೆ ತಲುಪಿಸುವ ಪ್ರಯತ್ನವಾಗಿದೆ. ‘ಪ್ರಶಾಂತ್ ಪ್ರಕಾಶ್ ಫ್ಯಾಮಿಲಿ ಫೌಂಡೇಶನ್’ ಪ್ರಸ್ತುತಪಡಿಸಿರುವ ಈ ಚಿತ್ರಕ್ಕೆ ‘ಹೊಂಬಾಳೆ ಮ್ಯೂಸಿಕ್’ ಸಹಯೋಗ ನೀಡಿದೆ. ರಮೇಶ್ ಬೇಗಾರ್ ನಿರ್ದೇಶನದ ಚಿತ್ರದಲ್ಲಿ ಮೇಘನಾ ಗಾಂವ್ಕರ್, ರಾಜೇಶ್ ನಟರಂಗ, ಸುಧಾ ಬೆಳವಾಡಿ, ನಾಗಶ್ರೀ ಬೇಗಾರ್, ಸಂಯುಕ್ತಾ ಹೊರನಾಡು, ರಾಜೇಂದ್ರ ಕಾರಂತ್, […]

ನಾಡಪ್ರಭು ಕೆಂಪೇಗೌಡರ ಬದುಕು ತೆರೆಗೆ; ‘ಕೆಂಪಾಂಬುಧಿ’ ಟೀಸರ್ ರಿಲೀಸ್‌, ಪ್ರೇಮ್‌ಗೆ ಐತಿಹಾಸಿಕ ಪಾತ್ರ Read More »

ರಕ್ಷಕ 2 ಜೂನ್ 26ಕ್ಕೆ ಬಿಡುಗಡೆ

ರಕ್ಷಕ 2 ಜೂನ್ 26ಕ್ಕೆ ಬಿಡುಗಡೆ ಈ ಹಿಂದೆ ಶತದಿನೋತ್ಸವ ಆಚರಿಸಿದ ರಕ್ಷಕ, ದೊಡ್ಡಣ್ಣ ಪುಟ್ಟಣ್ಣ ಚಿತ್ರಗಳ ನಿರ್ದೇಶಕರಾದ ಡಾ. ಆರ್. ವಿಜಯ್ ಕುಮಾರ್ ಅವರು ಇದೀಗ ರಕ್ಷಕ -2 ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಇದು ಅವರ ನಿರ್ದೇಶನದ ಮೂರನೇ ಚಿತ್ರ. ‘ರಕ್ಷಕ 2’ ಚತ್ರವು ಬರುವ ಶುಕ್ರವಾರ (ಜೂ.26) ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಲವ್, ಆಕ್ಷನ್, ಫ್ಯಾಮಿಲಿ, ಸಸ್ಪೆನ್ಸ್ ಥ್ರಿಲ್ಲರ್, ಕಾಮಿಡಿಯಂಥ ಎಲ್ಲ ಮನರಂಜನಾತ್ಮಕ ಅಂಶಗಳೂ ಈ ಚಿತ್ರದಲ್ಲಿವೆ. ಬೆಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ

ರಕ್ಷಕ 2 ಜೂನ್ 26ಕ್ಕೆ ಬಿಡುಗಡೆ Read More »

ಕೆವಿಎನ್ ಪ್ರೊಡಕ್ಷನ್ಸ್ ಸಿನಿಮಾಕ್ಕೆ ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ ಹೀರೋ! ಜೂನ್ 21ಕ್ಕೆ ಮುಹೂರ್ತ

ಕನ್ನಡ ಮನರಂಜನಾ ಲೋಕದಲ್ಲಿ ತನ್ನದೇ ಆದ ವಿಭಿನ್ನ ಶೈಲಿಯಿಂದ ಜನರ ಮನ ಗೆದ್ದಿರುವ ಗಿಲ್ಲಿ ನಟ ಇದೀಗ ಮತ್ತೊಂದು ದೊಡ್ಡ ಹೆಜ್ಜೆ ಇಡುತ್ತಿದ್ದಾರೆ. ಕಿರುತೆರೆ ಹಾಗೂ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಅವರು, ಈಗ ಪೂರ್ಣ ಪ್ರಮಾಣದ ನಾಯಕ ನಟನಾಗಿ ಬೆಳ್ಳಿತೆರೆಗೆ ಬರಲು ಸಜ್ಜಾಗಿದ್ದಾರೆ.ಇತ್ತೀಚೆಗೆ “ವಿಶೇಷ ಘೋಷಣೆ” ಎಂಬ ಸುಳಿವು ನೀಡಿದ್ದ ಗಿಲ್ಲಿ ನಟ, ಇದೀಗ ಹೊಸ ಸಿನಿಮಾದ ಮೂಲಕ ಹೀರೋ ಆಗಿ ಕಾಣಿಸಿಕೊಳ್ಳುತ್ತಿರುವುದು ಅಧಿಕೃತವಾಗಿದೆ. ಈ ಹೊಸ ಚಿತ್ರವನ್ನು ಕನ್ನಡದ ಹೆಸರಾಂತ ನಿರ್ಮಾಣ ಸಂಸ್ಥೆಯೊಂದರ

ಕೆವಿಎನ್ ಪ್ರೊಡಕ್ಷನ್ಸ್ ಸಿನಿಮಾಕ್ಕೆ ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟ ಹೀರೋ! ಜೂನ್ 21ಕ್ಕೆ ಮುಹೂರ್ತ Read More »

ಪೊಲೀಸ್ ಕಂಪ್ಲೈಂಟ್’ ಚಿತ್ರ ಈ ವಾರ ತೆರೆಗೆ !

ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳಾ ಪ್ರಧಾನ ಆ್ಯಕ್ಷನ್ ಚಿತ್ರಗಳ ಸಂಖ್ಯೆ ತೀರಾ ವಿರಳ ಎಂದೇ ಹೇಳಬಹುದು. ಇಂಥ ವಿರಳ ಸಿನಿಮಾಗಳ ಸಾಲಿಗೆ ಈಗೊಂದು ಹೊಸ ಸಿನಿಮಾ ಸೇರ್ಪಡೆಯಾಗುತ್ತಿದೆ. ಆ ಸಿನಿಮಾದ ಹೆಸರೇ ‘ಪೊಲೀಸ್ ಕಂಪ್ಲೈಂಟ್’. ಇತ್ತೀಚೆಗಷ್ಟೇ ‘ಮ್ಯಾಕ್ಸ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿ ನವೀನ್ ಚಂದ್ರ, ಕೃಷ್ಣ ಸಾಯಿ ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್ ರಾಜ್, ಸಪ್ತಗಿರಿ,

ಪೊಲೀಸ್ ಕಂಪ್ಲೈಂಟ್’ ಚಿತ್ರ ಈ ವಾರ ತೆರೆಗೆ ! Read More »

‘ಗೀಕ್’ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್

ಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಟೈಟಲ್‌ನಿಂದಲೇ ಕುತೂಹಲ ಮೂಡಿಸಿದ್ದ ಗೀಕ್ (GEEK) ಚಿತ್ರದ ಮೊದಲ ಝಲಕ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಚಂದನವನದ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳು ಕಾನ್ಸೆಪ್ಟ್ ಮೆಚ್ಚಿ ಟೈಟಲ್ ಟೀಸರ್ ಅನಾವರಣಗೊಳಿಸಿದ್ದರು. ಇದೀಗ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಗೀಕ್ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಚಿತ್ರತಂಡದ ಶ್ರಮ ಹಾಗೂ ಕ್ರಿಯೇಟಿವಿಟಿ ಮೆಚ್ಚಿ ಅವರು ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.ಪ್ರವೀಣ್ ತೇಜ್, ಚೈತ್ರಾ ಆಚಾರ್, ಕಿರಣ್ ಶ್ರೀನಿವಾಸ್, ವಿರಾನಿಕಾ ಶೆಟ್ಟಿ ಪ್ರಮುಖ ಭೂಮಿಕೆಯಲ್ಲಿರುವ

‘ಗೀಕ್’ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ Read More »

ಊರಿನ ರಕ್ಷಣೆ ಮಾಡುವವನ ಕಥೆ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ!

ಕರ್ನಾಟಕದ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳ ಸುತ್ತ ಈಗಾಗಲೇ ಹಲವು ಸಿನಿಮಾಗಳು ತೆರೆಗೆ ಬಂದು ಯಶಸ್ವಿಯಾಗಿವೆ. ಈಗ ಕರಾವಳಿ ಸೊಗಡಿನ ಅಂಥದ್ದೇ ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಆ ಚಿತ್ರದ ಹೆಸರು ‘ಕ್ಷೇತ್ರಪಾಲ’. ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಶೀರ್ಷಿಕೆ ಮತ್ತು ಮೋಶನ್ ಪೋಸ್ಟರ್ ಬಿಡುಗಡೆಗೊಳಿಸಿದೆ. ಕರಾವಳಿಯ ಪ್ರತೀತಿಯಂತೆ, ಪ್ರತಿ ಕ್ಷೇತ್ರದಲ್ಲೂ ಆ ಕ್ಷೇತ್ರದ ರಕ್ಷಣೆಗೆ ‘ಕ್ಷೇತ್ರಪಾಲ’ನಾಗಿ ದೈವವೊಂದು ಇರುತ್ತದೆ. ಆಯಾಯ ಕ್ಷೇತ್ರದಲ್ಲಿ ನ್ಯಾಯ, ನೀತಿ, ಧರ್ಮವನ್ನು

ಊರಿನ ರಕ್ಷಣೆ ಮಾಡುವವನ ಕಥೆ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ! Read More »

‘ಕಿರುನಗೆ’ ಇದು ಮಾಮೂಲಿ ಪ್ರೇಮ ಕಥೆಯಲ್ಲ!

ಕನ್ನಡ ಚಿತ್ರರಂಗಕ್ಕೂ ರಾಜಕಾರಣಿಗಳಿಗೂ ಬಹಳ ವರ್ಷಗಳ ನಂಟು. ಅದರಲ್ಲೂ ರಾಜಕೀಯ ಹಿನ್ನಲೆಯಿಂದ ಬಂದವರು ಒಂದಷ್ಟು ಚಿತ್ರಗಳನ್ನು ನಿರ್ಮಾಣ ಮಾಡಿ ಗೆದ್ದಿದ್ದಾರೆ ಕೂಡ. ಹೆಚ್. ಡಿ. ಕುಮಾರ ಸ್ವಾಮಿ ಯವರಿಂದ ಹಿಡಿದು ಸಮೃದ್ಧಿ ಮಂಜುನಾಥ್ ವರೆಗೆ ಸಿನಿಮಾ ನಿರ್ಮಾಣದಲ್ಲಿ ರಾಜಕೀಯ ಕುಟುಂಬದಿಂದ ಬಂದವರು ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ ಉದಾಹರಣೆಗಳಿವೆ. ಇದೀಗ ರಾಜಕೀಯ ಹಿನ್ನಲೆಯುಳ್ಳ ಹರ್ಷಿಣಿ ಮೂವೀಸ್ ಮೂಲಕ ಮಾಜಿ ಶಾಸಕ ದೇವಾನಂದ್ ಅವರ ಪುತ್ರಿ ಲತಾಶ್ರೀ ಡಿ. ಸಿ ತಮ್ಮ ಪ್ರಥಮ ಪ್ರಯತ್ನವಾಗಿ ‘ಕಿರುನಗೆ ‘ ಚಿತ್ರವನ್ನು

‘ಕಿರುನಗೆ’ ಇದು ಮಾಮೂಲಿ ಪ್ರೇಮ ಕಥೆಯಲ್ಲ! Read More »

MOVIE CAMPUS ವೆಬ್ ಸೈಟ್ ಗೆ ಚಾಲನೆ ಕೊಟ್ಟ ಹಿರಿಯ ನಟಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ

ಹೊಸ ಕನಸು, ಭರವಸೆಯೊಂದಿಗೆ ಮೂವಿ ಕ್ಯಾಂಪಸ್ ವೆಬ್ ಸೈಟ್ ಪ್ರಾರಂಭ ಚಿತ್ರರಂಗ ಹಾಗೂ ಕಿರುತೆರೆ, ಒಟಿಟಿ ಸೇರಿದಂತೆ ಮನರಂಜನಾ ಕ್ಷೇತ್ರದ ವೈವಿಧ್ಯಮಯ ಸುದ್ದಿಗಳನ್ನು, ವಿಡಿಯೋಗಳನ್ನು ಹಾಗೂ ಮಾಹಿತಿಯನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದೊಂದಿಗೆ ಮೂವಿ ಕ್ಯಾಂಪಸ್ ವೆಬ್ ಸೈಟ್ ಇತ್ತೀಚೆಗೆ ಪ್ರಾರಂಭವಾಗಿದೆ. ಹಿರಿಯ ನಟಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲಾ ಅವರು ಈ ಹೊಸ ವೆಬ್ ಸೈಟ್‌ಗೆ ಚಾಲನೆ ನೀಡಿ ಶುಭ ಹಾರೈಸಿದರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್.ಆರ್.

MOVIE CAMPUS ವೆಬ್ ಸೈಟ್ ಗೆ ಚಾಲನೆ ಕೊಟ್ಟ ಹಿರಿಯ ನಟಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ Read More »

ಕೋಟಿ ಹಾಕಿ ಮಾಡಿದರಷ್ಟೇ ಸಿನಿಮಾ ಅಲ್ಲ, ಎಲ್ಲ ಚಿತ್ರಗಳನ್ನೂ ನೋಡಿ: ನಟ ಜಗ್ಗೇಶ್

ಕೊಮಲ್ ಕುಮಾರ್ ಅಭಿನಯದ ತೆನಾಲಿ ಡಿಎಎಲ್‌ಎಲ್‌ಬಿ ಚಿತ್ರಕ್ಕೆ ಚಾಲನೆ, ತಮ್ಮನಿಗೆ ಕರಿಕೋಟು ಗಿಫ್ಟ್ ಕೊಟ್ಟ ಜಗ್ಗೇಶ್ ಕೋಟಿ ಹಾಕಿ ಮಾಡಿದರಷ್ಟೇ ಸಿನಿಮಾ ಅಲ್ಲ, ಎಲ್ಲ ಚಿತ್ರಗಳನ್ನೂ ನೋಡಿ ಜನ ಪ್ರೋತ್ಸಾಹಿಸಬೇಕು ಎಂದು ಹಿರಿಯ ನಟ, ರಾಜ್ಯಸಭಾ ಸಂಸದರಾದ ಜಗ್ಗೇಶ್ ಹೇಳಿದ್ದಾರೆ. ನಟ, ಸೆನ್ಸೆಷನಲ್ ಸ್ಟಾರ್ ಕೋಮಲ್ ಕುಮಾರ್ ಅವರು ಅಭಿನಯಿಸಿದ “ತೆನಾಲಿ ಡಿಎಎಲ್‌ ಎಲ್‌ ಬಿ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಅವರು ಮಾತನಾಡಿದರು. ಆತ ನಿಜ ಜೀವನದಲ್ಲೂ ವಕೀಲಿ ಓದಿಕೊಂಡಿದ್ದಾನೆ, ಆತ ಸಿನಿಮಾರಂಗದ ಕಡೆ ಬರೆದಿದ್ದರೆ ಒಳ್ಳೇ

ಕೋಟಿ ಹಾಕಿ ಮಾಡಿದರಷ್ಟೇ ಸಿನಿಮಾ ಅಲ್ಲ, ಎಲ್ಲ ಚಿತ್ರಗಳನ್ನೂ ನೋಡಿ: ನಟ ಜಗ್ಗೇಶ್ Read More »

“ರಗಡೋ ರಿಕ್ಕಿ” ನಾಯಕನ ಹೆಸರಲ್ಲೇ ತಯಾರಾದ ಸಿನಿಮಾ

ಬಹು ನಿರೀಕ್ಷಿತ ರಕ್ಕಿ ಚಿತ್ರದ ರಗಡೋ ರಕ್ಕಿ ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು ರಕ್ಕಿ ಚಿತ್ರದ ಮೊದಲ ಗೀತೆಯಾಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಶ್ ಲುಕ್ ಹಾಗೂ ಅದ್ಭುತ ಡ್ಯಾನ್ಸ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಭರ್ಜರಿ ನೃತ್ಯ

“ರಗಡೋ ರಿಕ್ಕಿ” ನಾಯಕನ ಹೆಸರಲ್ಲೇ ತಯಾರಾದ ಸಿನಿಮಾ Read More »

Scroll to Top