ಕಿರುತೆರೆ

ಆಗಸ್ಟ್ 17 ರಿಂದ ಬರಲಿದ್ದಾಳೆ ಗೆಳತಿ ಗಾಯತ್ರಿ

ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿರುವ ಸನ್ ಉದಯ’ದಲ್ಲಿ ಹೊಸ ಧಾರವಾಹಿ ಗೆಳತಿ ಗಾಯತ್ರಿ’ ಆಗಸ್ಟ್ 17ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 7.00ಕ್ಕೆ ಪ್ರಸಾರವಾಗಲಿದೆ. ಎಂದಿನಂತೆ ಈ ಬಾರಿಯೂ ಕೂಡ ವಿಭಿನ್ನ ಪ್ರಯತ್ನ ಎನ್ನುವಂತೆ ಪ್ರಸಾರದ ಒಂದು ವಾರದ ಹಿಂದೆ ಅಂದರೆ ಭಾನುವಾರದಂದು ಯಡಿಯೂರು ಲೇಕ್ ಬಳಿ ಇರುವ ಡಾ.ಪುನೀತ್ ರಾಜ್‌ಕುಮಾರ್ ಸಭಾಂಗಣದಲ್ಲಿ ಕೆಲವು ಕಂತುಗಳ ಪ್ರೀಮಿಯರ್ ಷೋ ಏರ್ಪಾಟು ಮಾಡಲಾಗಿತ್ತು. ತುಂಬಿದ ಸಭಾಂಗಣದಲ್ಲಿ ಸೀರಿಯಲ್ ವೀಕ್ಷಿಸಿದ ಅಭಿಮಾನಿಗಳ ಒಂದಷ್ಟು ಪ್ರಶ್ನೆಗಳಿಗೆ ತಂಡವು ಉತ್ತರ ನೀಡಿತು. ಜಯಮಾತಾ ಕಂಬೈನ್ಸ್ ಸಾರಥಿ […]

ಆಗಸ್ಟ್ 17 ರಿಂದ ಬರಲಿದ್ದಾಳೆ ಗೆಳತಿ ಗಾಯತ್ರಿ Read More »

ಮತ್ತೊಮ್ಮೆ ಕಿರುತೆರೆಗೆ ಬಿಗ್ ಬಿ, ಆಗಸ್ಟ್ 10ರಿಂದ ಕೆಬಿಸಿ 18 ಪ್ರಾರಂಭ!

“ದೇವಿಯೋ ಔರ್ ಸಜ್ಜನ್ ನೋ… ನಮಸ್ಕಾರ್!” – ಈ ಗಂಭೀರ, ಗಾಂಭೀರ್ಯದ ಧ್ವನಿ ಕೇಳಿದರೆ ಸಾಕು, ಇಡೀ ಭಾರತದಾದ್ಯಂತ ಟಿವಿ ವಾಲ್ಯೂಮ್ ತುಸು ಹೆಚ್ಚಾಗುತ್ತದೆ. ಹೌದು, ಭಾರತೀಯ ಕಿರುತೆರೆಯ ಇತಿಹಾಸದಲ್ಲೇ ಅತಿದೊಡ್ಡ ರಸಪ್ರಶ್ನೆ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್ ಪತಿ’ ತನ್ನ 18ನೇ ಸೀಸನ್‌ನೊಂದಿಗೆ ಅದ್ದೂರಿಯಾಗಿ ಆಗಸ್ಟ್ ೧೦ರಿಂದ ಬರಲಿದೆ. ಆದರೆ ಈ ಬಾರಿಯ ಕೆಬಿಸಿ ಕೇವಲ ‘ಪ್ರಶ್ನೆ-ಉತ್ತರ’ಗಳ ಆಟವಲ್ಲ, ಇದು ನಿಮ್ಮ ಮೆದುಳಿಗೆ ಭರ್ಜರಿ ಕೆಲಸ ನೀಡುವ ‘ಸೋಚನಾ ಪಡೇಗಾ’ (ಯೋಚಿಸಲೇಬೇಕು) ಎಂಬ ಹೊಸ ಥೀಮ್‌ನೊಂದಿಗೆ

ಮತ್ತೊಮ್ಮೆ ಕಿರುತೆರೆಗೆ ಬಿಗ್ ಬಿ, ಆಗಸ್ಟ್ 10ರಿಂದ ಕೆಬಿಸಿ 18 ಪ್ರಾರಂಭ! Read More »

ಹುಟ್ಟಿದ ಮನೆ ಬೆಳಗಿದವರು,ಮೆಟ್ಟಿದ ಮನೆಗೆ ಬೆಳಕಾಗುವ “ಭಾಗ್ಯವಂತರು”

ಸನ್‌ ಉದಯದಲ್ಲಿ ಹೊಸ ಧಾರಾವಾಹಿ ಜೂಲೈ 6 ರಿಂದ ರಾತ್ರಿ 7.30 ಕ್ಕೆ ಪ್ರಸಾರ ಸನ್ ಉದಯ ಈತ್ತೀಚಗಷ್ಟೇ ʻಮೂಗುತಿ ಮಲ್ಲಿʼ, ʻಮಹಾಲಕ್ಷ್ಮೀ ಮದುವೆʼಯಂತಹ ವಿನೂತನ ಧಾರಾವಾಹಿಯನ್ನು ನೀಡಿ ನೋಡುಗರಿಂದ ಸೈ ಎನಿಸಿಕೊಂಡಿದೆ. ಈಗ ʻಭಾಗ್ಯವಂತರುʼ ಎಂಬ ಮತ್ತೊಂದು ಧಾರಾವಾಹಿ ಇದೇ ಜುಲೈ 6 ರಿಂದ ಸೋಮವಾರದಿಂದ ಶನಿವಾರದವರಗೆ ರಾತ್ರಿ 7.30 ಕ್ಕೆ ಪ್ರಸಾರಕ್ಕೆ ಸಜ್ಜಾಗಿದೆ.ಈ ಕಥೆಯ ಕೇಂದ್ರಬಿಂದುವಾಗಿರುವ ಜನನಿ, ಅಪ್ಪನ ಮುದ್ದಿನ ಮಗಳು. ತನ್ನ ತಂದೆ ಶ್ಯಾಮಸುಂದರ್ ಅವರ ಕನಸನ್ನು ನನಸಾಗಿಸಲು ಶಿಕ್ಷಣವನ್ನೇ ಜೀವನದ ಧ್ಯೇಯವನ್ನಾಗಿ

ಹುಟ್ಟಿದ ಮನೆ ಬೆಳಗಿದವರು,ಮೆಟ್ಟಿದ ಮನೆಗೆ ಬೆಳಕಾಗುವ “ಭಾಗ್ಯವಂತರು” Read More »

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು.

ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ. ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026 ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು. Read More »

ಕಲರ್ಸ್ ಕನ್ನಡದ ‘ರಾಣಿ’ ಧಾರಾವಾಹಿಯಲ್ಲಿ ಹೊಸ ಮೈಲಿಗಲ್ಲು ಅಕ್ಷರ ಲೋಕಕ್ಕೆ ಹೆಜ್ಜೆ ಇಟ್ಟ ರಾಣಿ

, ಸಮಾಜದ ಅಪಹಾಸ್ಯಕ್ಕೆ ಮಣಿಯದ ‘ರಾಣಿ’ಯ ಛಲದ ಕಥೆ ಕಲರ್ಸ್ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ರಾಣಿ’ಇದೀಗ ಅತ್ಯಂತ ಆಕರ್ಷಕ ಹಾಗೂ ಸ್ಫೂರ್ತಿದಾಯಕ ಘಟ್ಟಕ್ಕೆ ತಲುಪಿದೆ. ಇಷ್ಟು ದಿನ ಕೇವಲ ಕೌಟುಂಬಿಕ ಸಮಸ್ಯೆಗಳು ಹಾಗೂ ಸಂಬಂಧಗಳ ನಡುವೆ ಹೋರಾಡುತ್ತಿದ್ದ ರಾಣಿ, ಇದೀಗ ತನ್ನ ವೈಯಕ್ತಿಕ ಬೆಳವಣಿಗೆಯತ್ತ ಗಮನ ಹರಿಸಿದ್ದಾಳೆ. ತನ್ನ ಬಾಲ್ಯದಲ್ಲಿ ಅರ್ಧಕ್ಕೆ ನಿಂತುಹೋದ ವಿದ್ಯಾಭ್ಯಾಸದ ಕನಸನ್ನು ನನಸು ಮಾಡಿಕೊಳ್ಳಲು ಅವಳು ಕೈಗೊಂಡಿರುವ ನಿರ್ಧಾರ ಇಡೀ ಕಥೆಯ ದಿಕ್ಕನ್ನೇ ಬದಲಿಸಿದೆ. ಜೈಲಲ್ಲಿ ಓದಲು ಅವಕಾಶ

ಕಲರ್ಸ್ ಕನ್ನಡದ ‘ರಾಣಿ’ ಧಾರಾವಾಹಿಯಲ್ಲಿ ಹೊಸ ಮೈಲಿಗಲ್ಲು ಅಕ್ಷರ ಲೋಕಕ್ಕೆ ಹೆಜ್ಜೆ ಇಟ್ಟ ರಾಣಿ Read More »

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಆರತಕ್ಷತೆ ಸಂಭ್ರಮ

ಕಿರುತೆರೆ ನಟಿ ಸಂಜನಾ ಬುರ್ಲಿಮನೆಯಲ್ಲಿ ಈಗ ಮದುವೆ ಸಂಭ್ರಮ ಜೋರಾಗಿದೆ. ಸಮರ್ಥ್ ಚನ್ನಗಿರಿ ಜೊತೆ ಅವರ ವಿವಾಹ ಶಾಸ್ತ್ರ ನಡೆಯುತ್ತಿದೆ. ಅದಕ್ಕೂ ಮೊದಲ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ಇದರ ವಿಡಿಯೋಗಳನ್ನು ಸಂಜನಾ ಬುರ್ಲಿ ಅವರ ಅಭಿಮಾನಿ ಬಳಗದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿಯನ್ನು ಅವರು ಅರ್ಧಕ್ಕೆ ತೊರೆದರು. ಅವರು

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಆರತಕ್ಷತೆ ಸಂಭ್ರಮ Read More »

ಧ್ರುವಂತ್ ಹೊಸ ಫೋಟೊ ಶೂಟ್ ವೈರಲ್ – ಫೋಟೊಗಳಿಗೆ ಹುಡುಗಿಯರು ಫಿದಾ

ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಧ್ರುವಂತ್ ಸೋಷಿಯಲ್ ಮೀಡಿಯಾದಲ್ಲಿ ತುಂಬಾ ಆ್ಯಕ್ಟಿವ್​ ಆಗಿದ್ದು, ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಹೊಸ ಫೋಟೊ ಶೂಟ್‌ನಲ್ಲಿ ವೆಸ್ಟರ್ನ್ ಮತ್ತು ಸ್ಟೈಲಿಶ್ ಔಟ್‌ಫಿಟ್‌ಗಳಲ್ಲಿ ಧ್ರುವಂತ್ ಮಿಂಚಿದ್ದಾರೆ. ಅವರ ಫಿಟ್ನೆಸ್ ಮತ್ತು ಹ್ಯಾಂಡ್ಸಮ್ ಲುಕ್​ ಅಭಿಮಾನಿಗಳ ಗಮನ ಸೆಳೆದಿದೆ. ಇನ್‌ಸ್ಟಾಗ್ರಾಮ್‌ನ ತಮ್ಮ ಖಾತೆಯಲ್ಲಿ ಈ ಫೋಟೊಗಳನ್ನ ಅಪ್‌ಲೋಡ್ ಮಾಡಿದ ಕೆಲವೇ ಗಂಟೆಗಳಲ್ಲಿ ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳನ್ನು ಪಡೆದುಕೊಂಡಿವೆ. ಬಿಗ್ ಬಾಸ್‌ನಲ್ಲಿ ತಮ್ಮ ಸೌಮ್ಯ ಸ್ವಭಾವ ಮತ್ತು

ಧ್ರುವಂತ್ ಹೊಸ ಫೋಟೊ ಶೂಟ್ ವೈರಲ್ – ಫೋಟೊಗಳಿಗೆ ಹುಡುಗಿಯರು ಫಿದಾ Read More »

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ

ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ಅರ್ಧಕ್ಕೆ ತೊರೆದು ಶಾಕ್ ಕೊಟ್ಟಿದ್ದರು. ಆ ಬಳಿಕ ‘ಶ್ರೀ ಗಂಧದ ಗುಡಿ’ ಧಾರಾವಾಹಿಯ ಭಾಗ ಆಗಿದ್ದರು. ಶಾಕಿಂಗ್ ವಿಷಯ ಏನೆಂದರೆ, ಈಗ ಅವರು ಈ ಸೀರಿಯಲ್ನಿಂದಲೂ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಧಾರಾವಾಹಿಯ ಕಥೆ ಏನು ಎಂಬ ಆತಂಕ ಮೂಡಿದ್ದು, ಅದಕ್ಕೆ ಉತ್ತರವೂ ಸಿಕ್ಕಿದೆ. ‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್ನ ರಿಮೇಕ್. ಈ ಸೀರಿಯಲ್ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ. ಈ ಸೀರಿಯಲ್

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ Read More »

Scroll to Top